2ನೇ ರಾಜಧಾನಿಯಾಗಲಿದೆಯೇ ಬೆಳಗಾವಿ?: ಬಿಜೆಪಿ ಆರೋಪಗಳಿಗೆ ತಕ್ಕ ಉತ್ತರ ನೀಡಲು ಸಿಎಂ ಸಿದ್ಧತೆ
Bengaluru:ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಿರುವ ಸಿಎಂ, ಈ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪ ಮಾಡುತ್ತಿರುವ ಬಿಜೆಪಿಗೆ ತಕ್ಕ ಉತ್ತರವನ್ನೇ ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿದ್ಧತೆ ನಡೆಸಿದ್ದಾರೆ...